ಶ್ರೀ ಶಿವರಾಮು

From Wikipedia

ಶಿವರಾಮು ಕನ್ನಡದಲ್ಲಿ ಸ್ವಾತಂತ್ರ್ಯವೀರ ಸಾವರಕರ್ ಮಾತಿನಲ್ಲೇ ಮೂಡಿಬಂದ 'ಆತ್ಮಾಹುತಿ' ಕೃತಿಯ ಕರ್ತೃ. ಕನ್ನಡದಲ್ಲಿ ರಾಷ್ಟ್ರೀಯ ಸಾಹಿತ್ಯವನ್ನು ಬರೆದವರಲ್ಲಿ ಪ್ರಮುಖರೆಂದು ಹೇಳಲಾಗುತ್ತದೆ. ಶಿವರಾಮು ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರಾಗಿದ್ದರು. ರಾಷ್ಟ್ರೋತ್ತಾನ ಪರಿಷತ್ ಮೂಲಕ ಹಲವು ಕೃತಿಗಳನ್ನು ಹೊರತಂದಿದ್ದಾರೆ.

[ಬದಲಾಯಿಸಿ] ಜೀವನ

ಇವರು ತಮ್ಮ ಜೀವನದ ಕೊನೆಯ ದಿನಗಳನ್ನು ಮಂಗಳೂರು ಬಳಿಯ ಅಳಿಕೆ ಸತ್ಯಸಾಯಿ ವಿಹಾರದಲ್ಲಿ ಕಳೆದರೆಂದು ಹೇಳಲಾಗುತ್ತದೆ.



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.


ಟೆಂಪ್ಲೇಟ್ ದೊಡ್ಡದಾಗಿರುವುದರಿಂದ ಇನ್ನು ಮುಂದೆ ಸಾಹಿತಿಗಳು ಟೆಂಪ್ಲೇಟನ್ನು ಬಳಸಲಾಗುವುದಿಲ್ಲ. ಈ ಟೆಂಪ್ಲೇಟ್ ಲೇಖನವೊಂದರಲ್ಲಿ ನಿಮಗೆ ಕಂಡುಬಂದಲ್ಲಿ ಲೇಖನ ಪುಟದಿಂದ {{ಸಾಹಿತಿಗಳು}}ಎಂಬ ಸೇರ್ಪಡೆಯನ್ನು ತೆಗೆದುಹಾಕಿ.