ಜೀವನ ಚೈತ್ರ

From Wikipedia

ಜೀವನ ಚೈತ್ರ
ಬಿಡುಗಡೆ ವರ್ಷ ೧೯೯೨
ಚಿತ್ರ ನಿರ್ಮಾಣ ಸಂಸ್ಥೆ ದಾಕ್ಷಾಯಿಣಿ ಸಿನಿ ಕಂಬೈನ್ಸ್
ನಾಯಕ ಡಾ.ರಾಜ್‍ಕುಮಾರ್
ನಾಯಕಿ ಮಾಧವಿ
ಪೋಷಕ ವರ್ಗ ಕಲಾ, ಶ್ರೀರಕ್ಷಾ, ಸುಜಾತ, ಸುಧಾರಾಣಿ, ಬಾಲರಾಜ್
ಸಂಗೀತ ನಿರ್ದೇಶನ ಉಪೇಂದ್ರಕುಮಾರ್
ಕಥೆ / ಕಾದಂಬರಿ ವಿಶಾಲಾಕ್ಷಿ ದಕ್ಷ್ಣಿಣಾಮೂರ್ತಿ
ಚಿತ್ರಕಥೆ
ಸಂಭಾಷಣೆ
ಸಾಹಿತ್ಯ ಚಿ.ಉದಯಶಂಕರ್
ಹಿನ್ನೆಲೆ ಗಾಯನ ಡಾ.ರಾಜ್‍ಕುಮಾರ್
ಛಾಯಾಗ್ರಹಣ ಎಸ್.ವಿ.ಶ್ರೀಕಾಂತ್
ನೃತ್ಯ
ಸಾಹಸ
ಸಂಕಲನ
ನಿರ್ದೇಶನ ದೊರೆ-ಭಗವಾನ್
ನಿರ್ಮಾಪಕರು ಪಾರ್ವತಮ್ಮ ರಾಜ್‍ಕುಮಾರ್
ಪ್ರಶಸ್ತಿಗಳು ಈ ಚಿತ್ರದ ನಾದಮಯ ಈ ಲೋಕವೆಲ್ಲಾ ಗೀತೆಯ ಗಾಯನಕ್ಕೆ ಡಾ.ರಾಜ್‍ಕುಮಾರ್ ಅವರಿಗೆ ರಾಷ್ಟ್ರಪ್ರಶಸ್ತಿ ದೊರಕಿತು
ಇತರೆ ಮಾಹಿತಿ ವಿಶಾಲಾಕ್ಷಿ ದಕ್ಷ್ಣಿಣಾಮೂರ್ತಿಯವರ ಇದೇ ಹೆಸರಿನ ಕಾದಂಬರಿ ಆಧಾರಿತ.

ಜೀವನ ಚೈತ್ರ - ೧೯೯೨ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.


ಈ ಚಿತ್ರದಲ್ಲಿ ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಸಾಮಾಜಿಕ ಕಳಕಳಿಯ ಸಂದೇಶವಿದೆ. ಮದ್ಯಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ.ರಾಜ್‍ಕುಮಾರ್ ಅಭಿನಯಿಸಿದ್ದಾರೆ. ಮಾಧವಿ ಈ ಚಿತ್ರದ ನಾಯಕಿ.

ಈ ಚಿತ್ರದ ಪರಿಣಾಮವಾಗಿ ಕರ್ನಾಟಕದಲ್ಲಿನ ಹಲವಾರು ಹೆಂಡದಂಗಡಿಗಳು ಮುಚ್ಚಲ್ಪಟ್ಟವು ಹಾಗು ಡಾ.ರಾಜ್‍ಕುಮಾರ್ ಅವರ ಹಲವಾರು ಅಭಿಮಾನಿಗಳು ಮದ್ಯಪಾನ ತ್ಯಜಿಸಿದರೆಂದು ದಿನಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.





ಇದೊಂದು ಚುಟುಕು ಚಲನಚಿತ್ರ ಕುರಿತ ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.