ವೈ.ಆರ್.ಸ್ವಾಮಿ

From Wikipedia

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಲ್ಲಿ ಒಬ್ಬರು ವೈ.ಆರ್.ಸ್ವಾಮಿ.

ಪರಿವಿಡಿ

[ಬದಲಾಯಿಸಿ] ಜನನ,ಬಾಲ್ಯ

ಹುಟ್ಟಿದ್ದು ಕರ್ನಾಟಕಚಿತ್ರದುರ್ಗದಲ್ಲಾದರೂ ಬೆಳೆದದ್ದು ನೆರೆಯ ಆಂಧ್ರಪ್ರದೇಶದ ಹೈದರಾಬಾದ್‌ನಲ್ಲಿ.ಮೊದಲ ತೆಲುಗು ವಾಕ್ಚಿತ್ರದ ನಿರ್ದೇಶಕ ಹೆಚ್.ಎಂ.ರೆಡ್ಡಿ ಇವರ ಸಾಕುತಂದೆ.

[ಬದಲಾಯಿಸಿ] ಬೆಳ್ಳಿತೆರೆಯ ನಂಟು

ಹೆಚ್.ಎಂ.ರೆಡ್ಡಿಯವರ ನಿರ್ದೇಶನದ ತೆಲುಗು ಚಿತ್ರ 'ಭಕ್ತ ಪ್ರಹ್ಲಾದ'ದಲ್ಲಿ ಪ್ರಹ್ಲಾದನ ಪಾತ್ರ ನಿರ್ವಹಿಸುವ ಮೂಲಕ ಸ್ವಾಮಿ ಬೆಳ್ಳಿತೆರೆಗೆ ಬಂದರು.ತಂದೆಯ ಸಹಾಯಕರಾಗಿ ದುಡಿದು,ಚಿತ್ರರಂಗದ ಅಪಾರ ಅನುಭವ ಗಳಿಸಿಕೊಂಡರು.ಸ್ನಾತಕೋತ್ತರ ಪದವಿ ಪಡೆದು,ಸರಕಾರದ ಉನ್ನತ ಹುದ್ದೆಯಲ್ಲಿದ್ದರು.ಆದರೆ ಚಿತ್ರರಂಗದ ಸೆಳೆತ,ಅವರನ್ನು ಆ ಹುದ್ದೆ ತ್ಯಜಿಸುವಂತೆ ಮಾಡಿತು.ಮೊದಮೊದಲು ತೆಲುಗು,ತಮಿಳು ಚಿತ್ರಗಳನ್ನು ನಿರ್ದೇಶಿಸುತ್ತಿದ್ದರು.ನಂತರ ತಮ್ಮ ಸ್ವಂತ ಲಾಂಛನ ರೋಹಿಣಿ ಫಿಲಂಸ್ ಮೂಲಕ ಕನ್ನಡ ಚಲನಚಿತ್ರ ರೇಣುಕಾ ಮಹಾತ್ಮೆ ನಿರ್ಮಿಸಿ,ನಿರ್ದೇಶಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.ಸ್ವಾಮಿಯವರು ಒಟ್ಟಾರೆ ೩೮ ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.ಅವರ ಪ್ರತಿಯೊಂದು ಚಿತ್ರವೂ ವಿಶಿಷ್ಟವಾಗಿದೆ,ವಿಭಿನ್ನವಾಗಿದೆ.

[ಬದಲಾಯಿಸಿ] ಇವರ ನಿರ್ದೇಶನದ ಕೆಲವು ಕನ್ನಡ ಚಲನಚಿತ್ರಗಳು - ವಿಶೇಷತೆ

[ಬದಲಾಯಿಸಿ] ಪ್ರಶಸ್ತಿ,ಗೌರವಗಳು

ವೈ.ಆರ್.ಸ್ವಾಮಿಯವರು ೨೦೦೨ರಲ್ಲಿ ವಿಧಿವಶರಾದರು.