ಕೆ.ವಿ.ಅಕ್ಷರ

From Wikipedia

ಕರ್ನಾಟಕದ ಓರ್ವ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ಜನಿಸಿದರು.ಇವರ ತಂದೆ ಕೆ.ವಿ.ಸುಬ್ಬಣ್ಣ ಕೂಡಾ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿಯಾಗಿದ್ದರು.ಇವರ ಪ್ರಸಿದ್ಧ ನಾಟಕ ತಂಡದ ಹೆಸರು ನೀನಾಸಂ.

[ಬದಲಾಯಿಸಿ] ಕೃತಿಗಳು


ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.