ಪಾಂಡವರು

From Wikipedia

ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ.

ಕುಂತಿಯ ಮಕ್ಕಳು:

  • ಯುಧಿಷ್ಠಿರ (ಯಮನಿಂದ)
  • ಭೀಮ (ವಾಯುವಿನಿಂದ)
  • ಅರ್ಜುನ (ಇಂದ್ರನಿಂದ)

ಮಾದ್ರಿಯ ಮಕ್ಕಳು:(ಅವಳಿಗಳು)

  • ನಕುಲ (ಅಶ್ವಿನಿ ದೇವತೆಗಳಿಂದ)
  • ಸಹದೇವ (ಅಶ್ವಿನಿ ದೇವತೆಗಳಿಂದ)

ಪಾಂಡವರ ಪತ್ನಿ ದ್ರೌಪದಿ.

ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.

ವೇದವ್ಯಾಸ ವಿರಚಿತ ಮಹಾಭಾರತ
ಪಾತ್ರಗಳು
ಕುರುವಂಶ ಇತರರು
ಶಂತನು | ಗಂಗೆ | ಭೀಷ್ಮ | ಸತ್ಯವತಿ | ಚಿತ್ರಾಂಗದ | ವಿಚಿತ್ರವೀರ್ಯ | ಅಂಬಿಕಾ| ಅಂಬಲಿಕಾ | ವಿದುರ | ಧೃತರಾಷ್ಟ್ರ | ಗಾಂಧಾರಿ | ಶಕುನಿ | ಸುಭದ್ರ | ಪಾಂಡು | ಕುಂತಿ | ಮಾದ್ರಿ | ಯುಧಿಷ್ಠಿರ | ಭೀಮಸೇನ | ಅರ್ಜುನ | ನಕುಲ | ಸಹದೇವ | ದುರ್ಯೋಧನ | ದುಶ್ಯಾಸನ | ಯುಯುತ್ಸು | ದುಶ್ಯಲಾ | ದ್ರೌಪದಿ | ಹಿಡಿಂಬಿ | ಘಟೋತ್ಕಚ | ಅಹಿಲಾವತಿ | ಬಬ್ರುವಾಹನ | ಅಭಿಮನ್ಯು | ಉತ್ತರೆ | ಉಲೂಚಿ ಅಂಬೆ | ಬಾರ್ಬರಿಕಾ |ಇರಾವನ | ಪರೀಕ್ಷಿತ | ವಿರಾಟ | ಕೃಪಾಚಾರ್ಯ | ದ್ರೋಣಾಚಾರ್ಯ | ಅಶ್ವತ್ಥಾಮ | ಏಕಲವ್ಯ | ಕೃತವರ್ಮ | ಜರಾಸಂಧ | ಸತ್ಯಕಿ | ಮಯಾಸುರ | ದೂರ್ವಾಸ | ಸಂಜಯ | ಜನಮೇಜಯ | ವೇದವ್ಯಾಸ | ಕರ್ಣ | ಜಯದ್ರಥ | ಕೃಷ್ಣ | ಬಲರಾಮ | ದ್ರುಪದ | ಹಿಡಿಂಬ | ದೃಷ್ಟದ್ಯುಮ್ನ | ಶಲ್ಯ | ಅತಿರಥ | ಶಿಖಂಡಿ
ಇತರೆ
ಪಾಂಡವರು | ಕೌರವರು | ಹಸ್ತಿನಾಪುರ | ಇಂದ್ರಪ್ರಸ್ಥ | ಕುರುಕ್ಷೇತ್ರ ಯುದ್ಧ | ಭಗವದ್ಗೀತೆ



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.