ಕೆ.ಎಸ್.ಎಲ್.ಸ್ವಾಮಿ

From Wikipedia

ರವೀ ಎಂದೇ ಮಾಧ್ಯಮಗಳಿಂದ, ಪರಿಚಿತರಿಂದ ಗುರುತಿಸಲ್ಪಡುವ ಕೆ.ಎಸ್.ಎಲ್.ಸ್ವಾಮಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಲ್ಲೊಬ್ಬರು. ಜಿ.ವಿ.ಅಯ್ಯರ್ ಮತ್ತು ಎಂ.ಆರ್.ವಿಠಲ್ ಅವರ ಸಹಾಯಕರಾಗಿ ಚಿತ್ರರಂಗವನ್ನು ಪ್ರವೇಶಿಸಿದ ರವೀಯವರ ನಿರ್ದೇಶನದ ಮೊದಲ ಚಲನಚಿತ್ರ ತೂಗುದೀಪ. ಗಾಂಧಿನಗರ, ಭಾಗ್ಯಜ್ಯೋತಿ, ಮಲಯ ಮಾರುತ ಮುಂತಾದ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ ಇವರು, ತಮ್ಮ ಗುರು ಪುಟ್ಟಣ್ಣ ಅವರ ನಿಧನದಿಂದ ಅಪೂರ್ಣಗೊಂಡಿದ್ದ ಮಸಣದ ಹೂವು ಚಿತ್ರವನ್ನು ಮುಂದುವರೆಸಿ, ಪೂರ್ತಿಯಾಗಿ ನಿರ್ದೇಶಿಸಿದರು. ಖ್ಯಾತ ಖಳನಟ ತೂಗುದೀಪ ಶ್ರೀನಿವಾಸ್ ಮೊದಲಾದಂತೆ ಹಲವಾರು ಹೊಸಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಚಿತ್ರನಟಿ ಬಿ.ವಿ.ರಾಧ ಇವರ ಪತ್ನಿ.


ಕೆ.ಎಸ್.ಎಲ್. ಸ್ವಾಮಿ ನಿರ್ದೇಶಿರುವ ಚಿತ್ರಗಳು

1. ತೂಗುದೀಪ

2. ಗಾಂಧೀನಗರ

3. ಲಗ್ನಪತ್ರಿಕೆ

4. ಭಾಗ್ಯದ ಭಾಗಿಲು

5. ಕುಳ್ಳ ಏಜೆಂಟ್ ೦೦೦

6. ದೇವರ ದುಡ್ಡು

7. ಕ್ರಿಷ್ಣ ರುಕ್ಮಿಣಿ ಸತ್ಯಭಾಮ

8. ಅರಿಶಿನ ಕುಂಕುಮ

9. ಲಕ್ಶ್ಮಿ ಸರಸ್ವತಿ

10.ಮಾಗಿಯ ಕನಸು

11. ಮುಗ್ದ ಮಾನವ

12. ಭಾಗ್ಯ ಜ್ಯೋತಿ

13. ಮಲಯ ಮಾರುತ

14. ಡ್ರೈವರ್ ಹನುಮಂತು

15. ಜಿಮ್ಮಿ ಗಲ್ಲು

16. ಮತ್ತೆ ವಸಂತ

17. ಮಿಥಿಲೆಯ ಸೀತೆಯರು

18. ದೇವರು ಕೊಟ್ಟ ತಂಗಿ

19. ಬಲೇ ಅದ್ರುಷ್ಟವೋ ಅದ್ರುಷ್ಟ

20.ರಾಮ ಲಕ್ಶ್ಮಣ



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.

ಕನ್ನಡ ಚಲನಚಿತ್ರ ನಿರ್ದೇಶಕರು

ವೈ.ವಿ.ರಾವ್ | ಎಂ.ಆರ್.ವಿಠಲ್ | ಹೆಚ್.ಎಲ್.ಎನ್. ಸಿಂಹ | ಡಿ.ಶಂಕರ್ ಸಿಂಗ್ | ಬಿ.ಆರ್.ಪಂತುಲು | ಕಣಗಾಲ್ ಪ್ರಭಾಕರ ಶಾಸ್ತ್ರಿ | ಜಿ.ವಿ.ಅಯ್ಯರ್ | ಆರ್.ನಾಗೇಂದ್ರರಾಯ | ಬಿ.ಎಸ್.ರಂಗಾ | ಆರ್.ಎನ್.ಜಯಗೋಪಾಲ್ | ಗೀತಪ್ರಿಯ | ಹುಣಸೂರು ಕೃಷ್ಣಮೂರ್ತಿ | ಆರೂರು ಪಟ್ಟಾಭಿ | ಸಿದ್ಧಲಿಂಗಯ್ಯ | ಪುಟ್ಟಣ್ಣ ಕಣಗಾಲ್ | ಗಿರೀಶ್ ಕಾರ್ನಾಡ್ | ಎಂ.ಎಸ್.ರಾಜಶೇಖರ್ | ಬಿ ವಿ ಕಾರ೦ತ | ಪ್ರೇಮಾ ಕಾರಂತ | ಗಿರೀಶ್ ಕಾಸರವಳ್ಳಿ | ನಾಗತಿಹಳ್ಳಿ ಚಂದ್ರಶೇಖರ್ | ನಾಗಾಭರಣ | ಟಿ. ಪಟ್ಟಾಭಿರಾಮ ರೆಡ್ಡಿ | ಸುರೇಶ್ ಹೆಬ್ಳೀಕರ್ | ಭಾರ್ಗವ | ರಾಜೇಂದ್ರಸಿಂಗ್ ಬಾಬು | ಡಿ.ರಾಜೇಂದ್ರ ಬಾಬು | ದೊರೈ-ಭಗವಾನ್ | ಎನ್. ಲಕ್ಷ್ಮಿ ನಾರಾಯಣ್ | ಕೆ.ಎಸ್.ಎಲ್.ಸ್ವಾಮಿ(ರವೀ) | ತಿಪಟೂರು ರಘು | ಕೆ.ಬಾಲಚಂದರ್ | ಮಣಿರತ್ನಂ | ಶಂಕರ್ ನಾಗ್ | ಸಿಂಗೀತಂ ಶ್ರೀನಿವಾಸ ರಾವ್ | ಜೋಸೈಮನ್ | ರಮೇಶ್ ಭಟ್ | ರವಿಚಂದ್ರನ್ | ಕಾಶೀನಾಥ್ | ಫಣಿ ರಾಮಚಂದ್ರ | ಪಿ.ಹೆಚ್.ವಿಶ್ವನಾಥ್ | ಎಸ್.ನಾರಾಯಣ್ | ಓಂಪ್ರಕಾಶ್ ರಾವ್ | ಉಪೇಂದ್ರ | ಸುನೀಲ್ ಕುಮಾರ್ ದೇಸಾಯಿ | ಪ್ರೇಂ | ಮಹೇಂದರ್ | ಓಂ ಸಾಯಿಪ್ರಕಾಶ್ | ವಿ.ಮನೋಹರ್ | ಸುದೀಪ್ | ರಮೇಶ್ | ಮಾ.ಕಿಶನ್ | ಕವಿತಾ ಲಂಕೇಶ್| ಪಿ ಲಂಕೇಶ್ | ಇಂದ್ರಜಿತ್ ಲಂಕೇಶ್ | ರವಿ ಶ್ರೀವತ್ಸ | ಜಯಂತಿ | ಆರತಿ | ಲಕ್ಷ್ಮಿ | ಲೋಕೇಶ್ | ಟಿ.ವಿ.ಸಿಂಗ್ ಠಾಕೂರ್ | ವೈ.ಆರ್.ಸ್ವಾಮಿ |