ಎಸ್.ಕೆ.ರಾಮಚಂದ್ರ ರಾವ್

From Wikipedia

ಸಾಲಿಗ್ರಾಮ ಕೃಷ್ಣ ರಾಮಚಂದ್ರರಾವ್ - (ಸೆಪ್ಟೆಂಬರ್ ೪,೧೯೨೭-ಫೆಬ್ರುವರಿ ೨,೨೦೦೬)- ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದ ವಿದ್ವಾಂಸರಾಗಿದ್ದರು.

ಫ್ರೊ.ಎಸ್.ಕೆ.ರಾಮಚಂದ್ರ ರಾವ್
ಫ್ರೊ.ಎಸ್.ಕೆ.ರಾಮಚಂದ್ರ ರಾವ್

೨೦೦ ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿದ್ದ ರಾಮಚಂದ್ರರಾವ್ ಅವರಿಗೆ ಎರಡು ಬಾರಿ ಕೇಂದ್ರ ಸಾಹಿತ್ಯ ಅಕಾಡೆಮಿ ದೊರಕಿತ್ತು.ಬೆಂಗಳೂರು ವಿಶ್ವವಿದ್ಯಾಲಯ ರಾಮಚಂದ್ರರಾಯರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತ್ತು.

[ಬದಲಾಯಿಸಿ] ನಿಧನ

ಎಸ್.ಕೆ.ರಾಮಚಂದ್ರ ರಾವ್ ಅವರು ತಮ್ಮ ೭೮ನೆಯ ವಯಸ್ಸಿನಲ್ಲಿ ಬೆಂಗಳೂರಿನ ಜಯನಗರದಲ್ಲಿ ನಿಧನರಾದರು.


[ಬದಲಾಯಿಸಿ] ಹೊರಗಿನ ಸಂಪರ್ಕಗಳು